MLC Election: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಡಿಸಿ ಸೂಚನೆ

ವಿಜಯಪುರ: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌(Paid News) ಮೇಲೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ(MCMC) ಚುನಾವಣೆ ಆಯೋಗದ(Election Commission) ಮಾರ್ಗಸೂಚಿ ಅನುಸಾರ(Guidelines) ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(DC Dr Vijayamahantesh B Danammanavar) ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಂಬಂಧ ರಚಿಸಿದ ನಾನಾ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ನೋಡಲ್ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.   ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಜಾಹೀರಾತು, ಅಭ್ಯರ್ಥಿಯ ಪರ […]

Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]

DC Office: ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾದ ವಿಜಯಪುರ ಡಿಸಿ ಕಚೇರಿ- ಗಮನ ಸೆಳೆದ ನಿರ್ಗಮಿತ ಡಿಸಿ ಪಿ ಸುನೀಲ ಕುಮಾರ ನಡೆ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಕಚೇರಿ(Office) ಶುಕ್ರವಾರ(Friday) ಅಪೂರ್ವ ಕ್ಷಣಗಳಿಗೆ(Memorable Moments) ಸಾಕ್ಷಿಯಾಯಿತು.  ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರ ನಡೆ ಕೂಡ ಇತರರಿಗೆ ಮಾದರಿ(Model) ಎಂಬಂತಿತ್ತು.  ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.  ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉಪಸ್ಥಿತರಿದ್ದದ್ದು […]

ಪಾರಂಪರಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ನಾನಾ ಪ್ರಾಚೀನ ಸ್ಮಾರಕಗಳಿಗೆ ಭೇಟಿ ನೀಡಿದ ಡಿಸಿ, ಪಿ ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ಪ್ರವಾಸೋದ್ಯಮ ಇಲಾಖೆ(Tourism Department) ಸಹಭಾಗಿತ್ವದಲ್ಲಿ(Collaboration) ಹೆರಿಟೆಜ್ ವಾಕ್ (ಪಾರಂಪರಿಕ ನಡಿಗೆ)(Heritage Walk) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ(Deputy Commissioner) ಪಿ ಸುನೀಲ ಕುಮಾರ(P Sunil Kumar) ಮತ್ತು ಜಿ. ಪಂ. ಸಿಇಓ ರಾಹುಲ್ ಶಿಂದೆ ವಿಜಯಪುರ ನಗರದ ನಾನಾ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ಮೊದಲಿಗೆ ತೊರವಿ ಬಳಿ ಇರುವ ಸಂಗೀತ ಮಹಲ್ ಗೆ ಭೇಟಿ ನೀಡಿದ ಅವರು ಪ್ರಾಚೀನ ಸ್ಮಾರಕ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಂತರ  ನಾರಿಮಹಲ್ […]

ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]

ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ- ಶಾಸಕ ಬಸನಗೌಡ ಪಾಟೀಲ

ವಿಜಯಪುರ:ವಿಜಯಪುರ(Vijayapura) ನಗರದ ಡೋಬಳಿ ಗಲ್ಲಿಯಲ್ಲಿರುವ ಮರಾಠ(Maratha) ಸಂಸ್ಕೃತಿ ಭವನದಲ್ಲಿ(Cultural Bhavan) ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ(National Pulse Polio Programme) ನಡೆಯಿತು.  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Yatnal) ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅವಶ್ಯಕತೆ ಇದೆ.  ಕೋವಿಡ್ ಲಸಿಕಾಕರಣದಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ.  ಜಿಲ್ಲೆಯಲ್ಲಿರುವ ಐದು […]